ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾದವ ಬನ್ನಂಜೆ, ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ಧನ ತೋನ್ಸೆ, ನಗರಸಭೆ ಉಪಾಧ್ಯಕ್ಷೆ ಸಂಧ್ಯಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಕಕ್ಕುಂಜೆ, ಕೊಡಂಕೂರು ವಾರ್ಡ್ ನಗರಸಭಾ ಸದಸ್ಯೆ ಜಾನಕಿ ಗಣಪತಿ ಶೆಟ್ಟಿಗಾರ್, ನಾರಾಯಣ ಕುಂದರ್, ಯುವರಾಜ್, ಶಾಂತಾರಾಮ್ ಸಲ್ವಾಂಕರ್, ನಾಮ ನಿರ್ದೇಶಿತ ಸದಸ್ಯ ಜನಾರ್ಧನ ಭಂಡಾರ್ಕರ್, ನಗರಸಭೆಯ ಪೌರಾಯುಕ್ತ ಮಂಜುನಾಥಯ್ಯ , ಪ್ರಶಾಂತ್ ಹಾವಂಜೆ , ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಗಣೇಶ್, ಸಮುದಾಯ ಸಂಘಟನಾಧಿಕಾರಿ ನಾರಾಯಣ, ಬಡಾವಣೆ ನಿರ್ಮಿಸಿದ ಕಿನ್ಪ್ರಾಟೆಕ್ ಸಂಸ್ಥೆಯ ಕಾರ್ತಿಕ್ ಶೆಟ್ಟಿ ಅಲೆವೂರು, ಫ್ಲಷ್ ಲಿವಿಂಗ್ ನ ಮೊಹಮ್ಮದ್ ಸೈಫ್ , ಸುಡುಗಾಡು ಸಿದ್ದರು ಮತು ಬುಡ್ಗ ಜಂಗಮ ಸಮುದಾಯದ ಮುಖಂಡರಾದ ರಾಮಯ್ಯ, ದುಗ್ಗಪ್ಪ, ಲಕ್ಷ್ಮಣ ಕರಿ, ಮರಿಸ್ವಾಮಿ ಗದಗ ಇದ್ದರು.