‘12ನೇ ಜುಲೈಗೆ ಕಾರ್ಮಿಕ ಸಂಘದ ಚುನಾಯಿತ ಪ್ರತಿನಿಧಗಳ ಅಧಿಕಾರ ಅವಧಿ ಮುಕ್ತಾಯಗೊಳ್ಳುತ್ತದೆ. 5ನೇ ಜುಲೈಗೆ ನಡೆದ ಎಐಟಿಯುಸಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಲು ಪತ್ರ ನೀಡಲಾಗುವುದು’ ಎಂದು ಹೇಳಿದರು. ಚಂದ್ರಶೇಖರ, ಹುಸೇನ್ ಸಾಬ್, ಯಮನಪ್ಪ, ಯಂಕಪ್ಪ ಮೊದಲನೇ ದಿನ ಉಪವಾಸ ಸತ್ಯಾಗ್ರಹ ನಡೆಸಿದರು.