ಯಶಸ್ವಿಯಾದ ರೈತರು: ಇದೇ ಪ್ರದೇಶದಲ್ಲಿ ಈ ಮಾದರಿಯಲ್ಲೇ ಬಾಳೆ ಬೆಳೆದು ಶ್ರೀನಿವಾಸ ಹೊಳಿಯಪ್ಪನವರ್, ನಿಂಗಪ್ಪ ಹ್ಯಾಟಿ, ಪರಶನಗೌಡ ಹಿರೇಗೌಡರ್, ಈಶ್ವರಗೌಡ ಹಿರೇಗೌಡರ್, ಶಿವಲಿಂಗಮ್ಮ, ವಿರೂಪಣ್ಣ ಅಗಡಿ, ನಾಗರಾಜ್ ಹುರಕಡ್ಲಿ, ಶಿವಾನಂದಯ್ಯ ಅಬ್ಬಿಗೇರಿಮಠ, ಅಕ್ಷತಾ ಸಿದ್ದಲಿಂಗಪ್ಪ ಉಳ್ಳಾಗಡ್ಡಿ ಯಶಸ್ವಿಯಾಗಿದ್ದಾರೆ.