ಇದಕ್ಕೂ ಮೊದಲು ಸ್ಥಳೀಯ ಮುಖಂಡರೊಂದಿಗೆ ಗಂಜಿಗುಂಟೆಯ ಹಲವು ಮನೆ ಮನೆಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಸಾಧನೆ ತಿಳಿಸುವ ಕರ ಪತ್ರ ಹಂಚಿದರು.
ವಿಸ್ತಾರಕ್ ಯೋಜನೆ ಉಸ್ತುವಾರಿ ಮಧುಶ್ರೀ, ಮುಖಂಡರಾದ ಜ್ಯೋತಿ ರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ಮಂಜುನಾಥ್, ಪ್ರಧಾನ ಕಾರ್ಯ ದರ್ಶಿಗಳಾದ ಕಂಬದಹಳ್ಳಿ ಸುರೇಂದ್ರ ಗೌಡ, ಶ್ರೀರಾಮರೆಡ್ಡಿ, ಡಿ.ಆರ್.ಶಿವ ಕುಮಾರ್ಗೌಡ, ಶ್ರೀಧರ್, ಕೆಂಪರೆಡ್ಡಿ, ದಾಮೋದರ್, ಭಾಸ್ಕರ್ ರೆಡ್ಡಿ ಇದ್ದರು.