ಕೇಂದ್ರ ಕಾರಾಗೃಹದ ಜೈಲರ್ ಸಂಜಯಕುಮಾರ ಜತ್ತಿ ಮಾತನಾಡಿ ‘ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಮಾನವ ಸಂಪನ್ಮೂಲವನ್ನು ನಿಯಂತ್ರಿಸ ದಿದ್ದರೆ ಸಮಸ್ಯೆ ಎದುರಿಸಬೇಕಾಗುತ್ತದೆ. ಸಾಮಾಜಿಕ, ಆರ್ಥಿಕ, ತಾಂತ್ರಿಕ ಕ್ಷೇತ್ರ ಸೇರಿದಂತೆ ನಿರುದ್ಯೋಗ, ಬಡತನ, ಅನಕ್ಷರತೆ, ಮೂಲ ಸೌಕರ್ಯಗಳ ಕೊರತೆ ಪರಿಸರ ನಾಶ, ಅರಣ್ಯ ನಾಶ, ಪರಿಸರ ಮಾಲಿನ್ಯ, ನೀರಿನ ಅಭಾವ ಹೆಚ್ಚಾಗಲಿದೆ’ ಎಂದರು.