ಗದಗ: ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವಿಧವಾ, ಅಂಗವಿಕಲ, ಸಂಧ್ಯಾ ಸುರಕ್ಷಾ ಹಾಗೂ ಸರ್ಕಾರ ವಿವಿಧ ಯೋಜನೆ ಗಳ ಅಡಿಯಲ್ಲಿ ಮಾಸಾಶನ ಪಡೆಯು ತ್ತಿರುವ ಜಿಲ್ಲೆಯ ಫಲಾನುಭವಿಗಳು ಆಯಾ ಗ್ರಾಮ, ಪಟ್ಟಣದ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಮ್ಮ ಆಧಾರ್ ಸಂಖ್ಯೆ ನೀಡಿ ಜುಲೈ 31ರ ಒಳಗೆ ನೋಂದಣಿ ಮಾಡಿಸಿಕೊಳ್ಳಬೇಕು.