ಬೆಳ್ಮಣ್ ತಾಲ್ಲೂಕು ಪಂಚಾಯಿತಿ ಸದಸ್ಯೆ ಆಶಾದೇವೇಂದ್ರ ಶೆಟ್ಟಿ, ಇನ್ನಾ ಪಂಚಾಯಿತಿ ಉಪಾಧ್ಯಕ್ಷ ಕುಶಾ ಆರ್. ಮೂಲ್ಯ, ರಾಧಕೃಷ್ಣ ಶೆಟ್ಟಿ, ರಮೇಶ್ ಉಳ್ಳಗಡ್ಡೆ, ಆತ್ಮ ಯೋಜನಾಧಿಕಾರಿ ಚೈತ್ರಾ, ಉಮಾ ಎಳ್ಳಾರೆ, ಅರಣ್ಯ ಇಲಾಖೆಯ ಅಧಿಕಾರಿ ಪುಟ್ಟಣ್ಣ, ಕೃಷಿ ಇಲಾಖೆಯ ಅನುವುಗಾರ ಪ್ರಭಾಕರ್ ಶೆಟ್ಟಿ ಮುಂಡ್ಕೂರು, ಪ್ರಗತಿಪರ ಕೃಷಿಕ ಉಪೇಂದ್ರ ನಾಯಕ್ ಉಪಸ್ಥಿತರಿದ್ದರು.