ಪ್ರತಿಭಟನೆಯಲ್ಲಿ ಪ್ರಮುಖರಾದ ವೆರೋನಿಕಾ ಕರ್ನೇಲಿಯೊ, ಜನಾರ್ದನ ಭಂಡಾರ್ಕಾರ್, ಮೈರ್ಮಾಡಿ ಸುಧಾಕರ ಶೆಟ್ಟಿ, ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ದಿನಕರ ಹೇರೂರು, ಗೋಪಿ ಕೆ. ನಾಯ್ಕ, ರಾಜೇಶ್ ಶೆಟ್ಟಿ ಕುಮ್ರಗೋಡು, ನಿತ್ಯಾನಂದ ಬಿ.ಆರ್, ರಾಘವೇಂದ್ರ ಕುಂದರ್, ರಾಘವೇಂದ್ರ ಶೆಟ್ಟಿ ಕರ್ಜೆ, ಪ್ರಶಾಂತ್, ನವೀನ್ಚಂದ್ರ ನಾಯಕ್, ಅಲ್ತಾಫ್ ಅಹಮದ್ ಇದ್ದರು.