ಎಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಜಯಪ್ರತಿಭಾ, ನವೀನ್, ಡಿಡಿಪಿಐ ರೇವಣಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ ರೆಡ್ಡಿ, ಮಿನರಲ್ ಎಂಟರ್ಪ್ರೈಸಸ್ನ ಮಂಜುನಾಥ, ರೀಝನ್ ವಿಂಡ್ಮಿಲ್ನ ವೆಂಕಟರೆಡ್ಡಿ ಇದ್ದರು. ಕಾರ್ಯಕ್ರಮದಲ್ಲಿ 100 ಅಭ್ಯರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.