ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ, ಮಾಜಿ ಸಚಿವ ನಿಸಾರ್ ಅಹಮ್ಮದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅತಾವುಲ್ಲಾಖಾನ್, ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಫ್ರಾನ್ಸಿಸ್, ಪ್ರಧಾನ ಕಾರ್ಯದರ್ಶಿ ಜಮಿವುಲ್ಲಾ, ಎಸ್ಸಿ ವಿಭಾಗದ ಅಧ್ಯಕ್ಷ ಕೆ.ಜಯದೇವ್, ಕೆಪಿಸಿಸಿ ಸದಸ್ಯ ರಾಜಣ್ಣ, ನಗರಸಭೆ ಸದಸ್ಯರಾದ ಸಲಾವುದ್ದಿನ್ ಬಾಬು, ಪ್ರಸಾದ್ಬಾಬು ಸಭೆಯಲ್ಲಿ ಪಾಲ್ಗೊಂಡಿದ್ದರು.