ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ರಕ್ಷಿಸಿ

ವಾಚಕರ ವಾಣಿ
Last Updated 13 ಜುಲೈ 2017, 19:30 IST
ಅಕ್ಷರ ಗಾತ್ರ

ಅರಣ್ಯ ಒತ್ತುವರಿ ಸಕ್ರಮಗೊಳಿಸುವ ಹುನ್ನಾರ ರಾಜ್ಯದಲ್ಲಿ ನಡೆದಿದೆ. ಈ ಸಂಬಂಧ ಸುಪ್ರೀಂ ಕೊರ್ಟಿಗೆ ಪ್ರಮಾಣಪತ್ರ ಸಲ್ಲಿಸಲು ಸಚಿವ ಸಂಪುಟ ತೀರ್ಮಾನಿಸಿದೆ. ಅರಣ್ಯ ಜಮೀನನ್ನು ಅರಣ್ಯೇತರ ಜಮೀನಾಗಿ ಪರಿವರ್ತಿಸಲು ಸುಪ್ರಿಂ ಕೋರ್ಟ್‌ ಮತ್ತು ಸಂಸತ್ತು ಅವಕಾಶ ಕೊಡಬಾರದು.
-ಎಸ್‌. ಮುನಿರಾಜು, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT