<p>ಅರಣ್ಯ ಒತ್ತುವರಿ ಸಕ್ರಮಗೊಳಿಸುವ ಹುನ್ನಾರ ರಾಜ್ಯದಲ್ಲಿ ನಡೆದಿದೆ. ಈ ಸಂಬಂಧ ಸುಪ್ರೀಂ ಕೊರ್ಟಿಗೆ ಪ್ರಮಾಣಪತ್ರ ಸಲ್ಲಿಸಲು ಸಚಿವ ಸಂಪುಟ ತೀರ್ಮಾನಿಸಿದೆ. ಅರಣ್ಯ ಜಮೀನನ್ನು ಅರಣ್ಯೇತರ ಜಮೀನಾಗಿ ಪರಿವರ್ತಿಸಲು ಸುಪ್ರಿಂ ಕೋರ್ಟ್ ಮತ್ತು ಸಂಸತ್ತು ಅವಕಾಶ ಕೊಡಬಾರದು.<br /> <em><strong>-ಎಸ್. ಮುನಿರಾಜು, ಬೆಂಗಳೂರು</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಅರಣ್ಯ ಒತ್ತುವರಿ ಸಕ್ರಮಗೊಳಿಸುವ ಹುನ್ನಾರ ರಾಜ್ಯದಲ್ಲಿ ನಡೆದಿದೆ. ಈ ಸಂಬಂಧ ಸುಪ್ರೀಂ ಕೊರ್ಟಿಗೆ ಪ್ರಮಾಣಪತ್ರ ಸಲ್ಲಿಸಲು ಸಚಿವ ಸಂಪುಟ ತೀರ್ಮಾನಿಸಿದೆ. ಅರಣ್ಯ ಜಮೀನನ್ನು ಅರಣ್ಯೇತರ ಜಮೀನಾಗಿ ಪರಿವರ್ತಿಸಲು ಸುಪ್ರಿಂ ಕೋರ್ಟ್ ಮತ್ತು ಸಂಸತ್ತು ಅವಕಾಶ ಕೊಡಬಾರದು.<br /> <em><strong>-ಎಸ್. ಮುನಿರಾಜು, ಬೆಂಗಳೂರು</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>