ಉಪಾಧ್ಯಕ್ಷ ಸುಂದರ ಕೊಠಾರಿ, ಖಂಬದಕೋಣೆ ಅಧ್ಯಕ್ಷ ರಾಜೇಶ ದೇವಾಡಿಗ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಜಯಲಕ್ಷ್ಮೀ ಕಾರಂತ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಉಮೇಶ ಎನ್. ರಾಯ್ಕರ್, ಉಪನ್ಯಾಸಕರು, ಶಿಕ್ಷಕರು, ಗುತ್ತಿಗೆದಾರ ಕೃಷ್ಣ ದೇವಾಡಿಗ, ಗೋಕುಲ ಶೆಟ್ಟಿ ಸೇರಿದಂತೆ ಇತರರು ಇದ್ದರು.
ಶಿಕ್ಷಕ ವಿಶ್ವನಾಥ ಶೆಟ್ಟಿ ವಂದಿಸಿದರು.