ಬಿಜೆಪಿ ತಾಲ್ಲೂಕು ವಕ್ತಾರ ಛಯಾಪತಿ, ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು, ನಗರ ಮಂಡಲ ಅಧ್ಯಕ್ಷ ಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಟಿ.ವಿ.ರಾಜು, ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷ ಡಿ.ಶ್ರೀನಿವಾಸ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್, ಆನಂದ, ಭರತ್ಕುಮಾರ್, ಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ರಾಧಮ್ಮ, ಮುಖಂಡರಾದ ಅಶೋಕ, ಭವಾನಿ, ಜಲಜಾಕ್ಷಮ್ಮ ಉಪಸ್ಥಿತರಿದ್ದರು.