ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ತಿಪ್ಪೂರು ಭೈರೇಗೌಡ, ನಗರ ಬ್ಲಾಕ್ನ ಅಧ್ಯಕ್ಷ ಕೆ.ಜಿ. ಅಶೋಕ್ ಗುರುರಾಜಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಡಿ.ಸಿ.ಶಶಿಧರ್, ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟರಮಣ, ಪ್ರಧಾನ ಕಾರ್ಯದರ್ಶಿ ರಾಮಾಂಜಿನಪ್ಪ, ಯುವ ಕಾಂಗ್ರೆಸ್ ತಾಲ್ಲೂಕು ಪ್ರಭಾರ ಅಧ್ಯಕ್ಷ ಜವಾಜಿ ರಾಜೇಶ್, ಗುಣಸಂದ್ರ ಆನಂದ್, ನಟರಾಜ್,ರಾಮಾಂಜಿನಪ್ಪ ಉಪಸ್ಥಿತರಿದ್ದರು.