ವಿಧಾನ ಪರಿಷತ್ ಮಾಜಿ ಸದಸ್ಯ ಮಧು ಜಿ. ಮಾದೇಗೌಡ, ಜಿ.ಪಂ ಮಾಜಿ ಸದಸ್ಯ ಕೆಂಪೂಗೌಡ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್, ಉಪಾಧ್ಯಕ್ಷ ಅಣ್ಣೂರು ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಬಿ. ಬೊಮ್ಮೇಗೌಡ, ವಿಭಾಗೀಯ ಉಪಾಧ್ಯಕ್ಷ ಕೋಣಸಾಲೆ ನರಸರಾಜು, ಕಾರ್ಯದರ್ಶಿ ರಾಮ ಕೃಷ್ಣಯ್ಯ, ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎ. ಶಂಕರ್, ಕಾರ್ಯದರ್ಶಿ ಶೆಟ್ಟಹಳ್ಳಿ ರವಿಕುಮಾರ್ ಪಾಲ್ಗೊಂಡಿದ್ದರು.