ವಿಶೇಷ ಗ್ರಾಮ ಸಭೆಯ ನೋಡಲ್ ಅಧಿಕಾರಿಯಾಗಿ ಸಣ್ಣ ಕೈಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ್ ಮಾತನಾಡಿ ನರೇಗಾ ಅನು ಷ್ಠಾದಲ್ಲಿ ಪಂಚಾಯಿತಿ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಎಚ್ಚರವಹಿಸಬೇಕು, ಯೋಜನೆಯ ಉದ್ದೇಶಕ್ಕೆ ತೊಂದರೆ ಆಗದಂತ ಅರ್ಹ ಫಲಾನುಭವಿಗೆ ಸವಲತ್ತು ದೊರೆಯುವಂತೆ ಎಚ್ಚರವಹಿಸಬೇಕು, ಮುಂದೆ ಇಂತಹ ತಪ್ಪುಗಳು ಆಗದಂತೆ ನೋಡಿಕೊಳ್ಳಬೇಕೆಂದರು.