ಗ್ರಾಮ ಪಂಚಾಯ್ತಿ ಅಧ್ಯಕ್ಷ ಪಿ.ಜಿ.ಬೋರನಾಯಕ, ಎನ್. ದೇವರಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರತ್ನಮ್ಮ, ಬಿಜೆಪಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸೈಯದ್ ಅನ್ವರ್, ಬಿಜೆಪಿ ಮಂಡಲ ಅಧ್ಯಕ್ಷ ಎಂ.ವೈ.ಟಿ.ಸ್ವಾಮಿ, ಕಾರ್ಯದರ್ಶಿ ಪಿ.ಶಿವಣ್ಣ, ಮುಖಂಡರಾದ ತಿಪ್ಪೇಸ್ವಾಮಿ, ಪಟೇಲ್ ಜಿ.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಸಿ.ಬಿ.ಮೋಹನ್, ಸದಸ್ಯ ದಿವಾಕರ ರೆಡ್ಡಿ, ತಿಪ್ಪೇರುದ್ರಸ್ವಾಮಿ, .ಮ.ಗುರುಲಿಂಗಯ್ಯ, ಎಂಜಿನಿಯರ್ ನಾಗರಾಜ್, ಗುತ್ತಿಗೆದಾರ ರವಿಕುಮಾರ್, ಇಸ್ಮಾಯಿಲ್ ಅವರೂ ಇದ್ದರು.