ಶಿವಲಿಂಗೇಶ್ವರ ಮಹಿಳಾ ಕಾಲೇಜು ಪ್ರಾಚಾರ್ಯರಾದ ಡಾ.ಸವಿತಾ ಹಿರೇಮಠ ದತ್ತಿ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಲಿಂಗಯ್ಯ, ವಿಜ್ಞಾನಿ ಎಸ್.ಎಸ್.ದೇಸಾಯಿ, ಜಿಲ್ಲಾ ಪಂಚಾಯ್ತಿ ಸದಸ್ಯ ವಿರೂಪಾಕ್ಷಪ್ಪ ಕಡ್ಲಿ, ಸಾಹಿತಿ ಗಂಗಾಧರ ನಂದಿ, ಡಾ.ವಿ.ಪಿ.ದ್ಯಾಮಣ್ಣನವರ, ಕೆ.ಬಿ.ಭಿಕ್ಷಾವರ್ತಿಮಠ, ಶಿಕ್ಷಕಿ ಆರ್.ಕೆ.ರಾಧಾಬಾಯಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಬಿ.ಆಲದಕಟ್ಟಿ, ಎಸ್.ಸಿ.ಮರಳಿಹಳ್ಳಿ, ಎಸ್.ಎಂ.ಬಡಿಗೇರ, ಹಾಗೂ ಎಸ್.ಬಿ. ಮಸಲವಾಡ ಇದ್ದರು.