ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರ ನಾಯ್ಕ, ನಾಮಧಾರಿ ಸಮಾಜದ ಅಧ್ಯಕ್ಷ ಎಂ. ಆರ್ ನಾಯ್ಕ, ಭಾರತ ವಿಕಾಸ ಪರಿಷತ್ ಅಧ್ಯಕ್ಷ ವಿರೇಂದ್ರ ಶ್ಯಾನಭಾಗ, ವಲಯ ಅರಣ್ಯಾಧಿಕಾರಿ ರವೀಂದ್ರ, ಕಸಾಪ ಗೌರವ ಸಲಹೆಗಾರ ಅನಂತ ನಾಯ್ಕ ಉಗ್ರಾಣಿಮನೆ, ಗೌರವ ಕಾರ್ಯದರ್ಶಿ ಎಂ. ಪಿ ಭಂಡಾರಿ, ಸಂಘಟನಾ ಕಾರ್ಯ ದರ್ಶಿ ಪ್ರಕಾಶ ಶಿರಾಲಿ, ಸಂತೋಷ ಆಚಾರ್ಯ, ನಿತ್ಯಾನಂದ ಭಟ್, ವೆಂಕಟೇಶ್ವರ ಯುವಕ ಸಂಘದ ಅಧ್ಯಕ್ಷ ಮನೋಜ ನಾಯ್ಕ, ಕಾರ್ಯದರ್ಶಿ ಪಾಂಡು ನಾಯ್ಕ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ರಮೇಶ ನಾಯ್ಕ, ಅರ್ಬನ್ ಬ್ಯಾಂಕ್ ನಿರ್ದೇಶಕ ಶ್ರೀಧರ ನಾಯ್ಕ,ರಿಕ್ಷಾ ಯೂನಿಯನ್ ಅಧ್ಯಕ್ಷ ವೆಂಕಟೇಶ ನಾಯ್ಕ, ವೆಂಕಟೇಶ ಮೊಗೇರ ಎಂ. ಎಸ್. ನಾಯ್ಕ ಹಾಗೂ ಕ್ರಿಯಾಶೀಲ ಬಳಗದ ಸದಸ್ಯರು ಉಪಸ್ಥಿತರಿದ್ದರು.