‘ಮರಳು ಸಾಗಣೆಯನ್ನು ಆಯಾ ಜಿಲ್ಲೆಗೆ ಸೀಮಿತಗೊಳಿಸಬೇಕು. ರಾತ್ರಿ ವೇಳೆ ಮರಳು ಗಣಿಗಾರಿಕೆಗೆ ನಿಷೇಧ ಹೇರಬೇಕು. ನೂರಾರು ಮರಳು ಲಾರಿಗಳು ಸಂಚರಿಸುತ್ತಿದ್ದು, ಮಿತಿ ಹೇರಬೇಕು. ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದವರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ನ್ಯಾಯಾಲಯದ ಮೊರೆ ಹೋಗಲಾಗುತ್ತದೆ’ ಎಂದು ಎಚ್ಚರಿಸಿದರು.