ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಮಂಜುಳಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯಾಗಿ ಪ್ರಭಾವತಿ ಬೋಳೂರು, ಖಜಾಂಚಿಯಾಗಿ ನೂತನ್ ಬಾಳೇಬೈಲು, ಕಾನೂನು ಸಲಹೆಗಾರರಾಗಿ ಕೃಷ್ಣಪ್ಪ ಕೊಂಚಾಡಿ, ಕಾನೂನು ಸಲಹೆಗಾರರಾಗಿ ಸಂತೋಷ್ ಶಕ್ತಿನಗರ ಸೇರಿದಂತೆ 70 ಸದಸ್ಯರ ಹೊಸ ಸಮಿತಿಯನ್ನು ರಚಿಸ ಲಾಯಿತು. ಈ ಹಿಂದೆ ಕೈಗೊಂಡಿದ್ದ ಮುಷ್ಕರದ ವೇಳೆ ಮಹಾನಗರ ಪಾಲಿಕೆ ಆಡಳಿತ ನೀಡಿದ್ದ ಲಿಖಿತ ಭರವಸೆಯಂತೆ ಜುಲೈ 27ರೊಳಗೆ ಬಹುಮಹಡಿ ವಸತಿ ಕಟ್ಟಡಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡದಿದ್ದರೆ ಮತ್ತೊಂದು ಸುತ್ತಿನ ಹೋ ರಾಟ ಆರಂಭಿಸುವ ನಿರ್ಣಯ ವನ್ನು ಸಮಾವೇಶದಲ್ಲಿ ಕೈಗೊಳ್ಳಲಾಯಿತು.