ಹರಿಹರ: ಇಲ್ಲಿನ ಜೆ.ಸಿ.ಬಡಾವಣೆಯ 4ನೇ ಮುಖ್ಯ ರಸ್ತೆಯ ಗಿರಿಯಮ್ಮ ಕಾಲೇಜಿನ ಕಟ್ಟಡಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣ ನೀಡಿ ನಗರಸಭೆಯಿಂದ ಐದು ಮರಗಳನ್ನು ಕಡಿಯಲು ಅನುಮತಿ ಪಡೆದಿದ್ದ ಆಡಳಿತ ಮಂಡಳಿಯು, ಒಂಬತ್ತು ಮರಗಳನ್ನು ಕಡಿದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕಾಲೇಜಿನ ಪ್ರಾಂಶುಪಾಲ ಎಸ್.ಎಚ್.ಪ್ಯಾಟಿ ಅವರು ಆಡಳಿತ ಮಂಡಳಿ ಪರವಾಗಿ ಅರಣ್ಯ ಇಲಾಖೆ ಹಾಗೂ ನಗರಸಭೆಯಿಂದ ಐದು ಮರಗಳ