‘ಕಲ್ಲಿನಲ್ಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ
ಅಲ್ಲಲ್ಲಿಗಾಹಾರವನ್ನು ತಂದಿತ್ತವರು ಯಾರು
ಬಲ್ಲಿದನು ಕಾಗಿನೆಲೆಯಾದಿಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ’
ಕಲ್ಲಿನಲ್ಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ ಅಲ್ಲಲ್ಲಿಗಾಹಾರ ವನ್ನು ನೀಡುವ ಭಗವಂತ ಒಂದೆಡೆಯಾದರೆ ಕಾರಾಗೃಹದ ಕೈದಿಗಳಿಗೆ ಕಡಲೆಕಾಯಿ ಸಿಪ್ಪೆಯೊಳಗೆ ಗಾಂಜಾ ತುಂಬಿ ರವಾನಿಸುವ ಕಿಡಿಗೇಡಿಗಳು ಮತ್ತೊಂದೆಡೆ...