ರಾಜಕೀಯ ಪಕ್ಷಗಳು ಇತ್ತೀಚೆಗೆ ದಲಿತರನ್ನು ಹೀನವಾಗಿ–ಅಗ್ಗವಾಗಿ ಬಳಿಸಿಕೊಳ್ಳುತ್ತಿವೆ. ಇದು ಸರಿಯಲ್ಲ! ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮುಸ್ಲಿಂ ಸಮುದಾಯದಕ್ಕೆ ಸೇರಿದ ಒಬ್ಬ ಹೆಣ್ಣು ಮಗಳನ್ನು 1994ರಲ್ಲಿ ಮದುವೆ ಆಗಿದ್ದು, ಇದು ಅವರನ್ನು ಬಲ್ಲವರಿಗೆಲ್ಲ ಗೊತ್ತಿರುವ ವಿಚಾರ. ಅದನ್ನು ಈಗ ಬಿಜೆಪಿಯ ಶೋಭಾ ಕರಂದ್ಲಾಜೆ ಪ್ರಸ್ತಾಪಿಸಿ, ‘ಕೆಪಿಸಿಸಿ ಕಾರ್ಯಾಧ್ಯಕ್ಷರು ದಲಿತ ಹೆಣ್ಣು ಮಗಳನ್ನು ಮದುವೆ ಆಗಬೇಕಿತ್ತು’ ಎಂದಿರುವುದು ಸರಿಯಲ್ಲ.