ಸೋಮವಾರ ಕೊಳವೆ ಅಳವಡಿಸುವ ಕಾರ್ಯ ನಡೆಯಿತು. ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ನಿಲ್ಲದಂತೆ ವ್ಯವಸ್ಥೆ ಮಾಡಬೇಕು ಎಂದು ಈಶ್ವರಪ್ಪ ಆಮನಾಳ್, ಸಿ.ದಿವಾಕರ್, ಲೋಕೇಶ್, ಮಲ್ಲಿಕಾರ್ಜುನ, ಶಿವಕುಮಾರ್, ನಾಗರಾಜ್, ಬಸವರಾಜ್, ಶಂಕರ್, ಕಡೂರು, ಐಯ್ಯನಹಳ್ಳಿ, ಕಾಳಘಟ್ಟ ಗ್ರಾಮಸ್ಥರು ಒತ್ತಾಯಿಸಿದ್ದಾರೆ.