ಹುಲಸೂರಿನ ಶಿವಾನಂದ ಸ್ವಾಮೀಜಿ, ಚನ್ನಬಸವಾನಂದ ಸ್ವಾಮೀಜಿ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ, ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಕಾಂತ ಸ್ವಾಮಿ, ಭಾರತೀಯ ಬಸವ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಬಾಬುವಾಲಿ, ಸೋಮನಾಥ ಪಾಟೀಲ, ಬಸವರಾಜ ಧನ್ನೂರು, ವಿರೂಪಾಕ್ಷ ಗಾದಗಿ ಹಾಜರಿದ್ದರು.