ತಹಶೀಲ್ದಾರ್ ಡಿ.ಹನುಮಂತರಾಯಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ಪಿಎಸ್ಎಸ್ಕೆ ಉಪಾಧ್ಯಕ್ಷ ಹರವು ಪ್ರಕಾಶ್, ರೈತ ಸಂಘದ ಮುಖಂಡರಾದ ಕೆ.ಎಸ್.ಪ್ರಕಾಶ್, ಎಣ್ಣೆಹೊಳೆಕೊಪ್ಪಲು ಮಂಜುನಾಥ್, ಬೇವಿನಕುಪ್ಪೆ ಅನಿಲ್, ಚಿಕ್ಕಾಡೆ ವಿಜೇಂದ್ರ, ರಾಜೇಂದ್ರ ಇದ್ದರು.