ಸೋಮವಾರ ಇಲ್ಲಿ ಆಯೋಜಿಸಿದ್ದ ಜೆಡಿಎಸ್ ಬನವಾಸಿ ಘಟಕದ ಕಾರ್ಯ ಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ‘ಅರಣ್ಯ ಹಕ್ಕು ಹೋರಾಟ ಗಾರ ರವೀಂದ್ರ ನಾಯ್ಕ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿರುವುದು ಶಾಸಕರಲ್ಲಿ ಭಯ ಹುಟ್ಟಿಸಿದೆ. ಹಾಗಾಗಿ ಅರಣ್ಯ ಅತಿಕ್ರಮಣ ದಾರರಿಗೆ ಹಕ್ಕುಪತ್ರ ನೀಡುವ ವಿಚಾರ ವಾಗಿ ಅಧಿಕಾರಿಗಳಿಗೆ ಬೈಯ್ಯುತ್ತ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.