ಪಾಲಿಕೆ ಸದಸ್ಯೆ ನಸ್ರೀನ್ ಬೇಗಂ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಚ್. ನಿಜಾ ಮುದ್ದೀನ್, ಜಿಲ್ಲಾ ಕುಷ್ಠರೋಗ ಕಾರ್ಯ ಕ್ರಮ ಅನುಷ್ಠಾನ ಅಧಿಕಾರಿ ಡಾ.ರಾಜ ಶೇಖರ ರೆಡ್ಡಿ, ಜಿಲ್ಲಾ ಮಲೇ ರಿಯಾ ನಿಯಂತ್ರಣಾಧಿಕಾರಿ ಡಾ.ಓಂ ಪ್ರಕಾಶ ಕಟ್ಟಿಮನಿ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಆರ್.ವಿಜಯ ಲಕ್ಷ್ಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್. ದಾಸಪ್ಪನವರ ಉಪಸ್ಥಿತರಿದ್ದರು.