ಒಕ್ಕೂಟದ ನಿರ್ದೇಶಕರಾದ ವೀಣಾ ಆರ್.ರೈ, ನಾರಾಯಣ ಪ್ರಕಾಶ್, ಪದ್ಮನಾಭ ಅರ್ಕಜೆ, ವ್ಯವಸ್ಥಾಪಕ ನಿರ್ದೇಶಕ ಡಾ. ಜಿ.ವಿ.ಸತ್ಯನಾರಾಯಣ, ವ್ಯವಸ್ಥಾಪಕರಾದ ನಿತ್ಯಾನಂದ ಭಕ್ತ, ಶಿವಶಂಕರ ಸ್ವಾಮಿ ಇದ್ದರು. ಒಕ್ಕೂಟದ ನಿರ್ದೇಶಕ ನಿರಂಜನ ಬಾವಂತಬೆಟ್ಟು ಸ್ವಾಗತಿಸಿದರು. ಉಪ ವ್ಯವಸ್ಥಾಪಕ ಡಾ.ರಾಮಕೃಷ್ಣ ಭಟ್ ವಂದಿಸಿದರು.