ಎಸ್ಪಿ ರಾಧಿಕಾ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಎಸ್ಪಿ ಅವರು, ‘ಪರಿಶೀಲಿಸಿ ಕ್ರಮಕೈಗೊಳ್ಳುವ’ ಭರವಸೆ ನೀಡಿದರು. ಮುಖಂಡರಾದ ಶ್ರೀಧರ, ರಮೇಶ್ ಪೀಹಳ್ಳಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ್, ಕಾರ್ಯದರ್ಶಿ ಮಲ್ಲಿಕಾರ್ಜುನ, ರೈತ ಮೋರ್ಚಾದ ಮುಖಂಡ ರವೀಂದ್ರ, ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು, ಸಿದ್ದರಾಜುಗೌಡ ಪ್ರತಿಭಟನೆಯ ಮುಂಚೂಣಿಯಲ್ಲಿ ಇದ್ದರು.