ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್, ಜಿಲ್ಲೆಯಲ್ಲಿ ಅಬಕಾರಿ ಪ್ರಕರಣ ಕಡಿಮೆಯಾಗಿವೆ. ಇಲಾಖೆ ಜತೆಗೂಡಿ ಇನ್ನಷ್ಟು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು. ಜಿ.ಪಂ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ವೆಂಕಟೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ನಾಗರಾಜ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಲ್. ಶಿವಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೆಂಕಟೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ವಿನೋದ್ ಚಂದ್ರ ಇದ್ದರು.