ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಡಿ.ಆರ್. ನಾರಾಯಣಸ್ವಾಮಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್, ಕೇಶವ, ಬಿಜೆಪಿ ಮುಖಂಡ ನಾರಾಯಣಗೌಡ, ಕೆಂಪೇಗೌಡ, ಬೂದಿ ಗೆರೆ ನಾರಾಯಣಸ್ವಾಮಿ, ಬಿಜೆಪಿ ಎಸ್ಸಿ ಮೊರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಾಗರಾಜ್, ಎಸ್ಟಿ ಮೋರ್ಚಾ ಜಿಲ್ಲಾ ಘಟಕ ಅಧ್ಯಕ್ಷ ತಮ್ಮಯ್ಯ ಇದ್ದರು.