ಹೆಬ್ಬಗೋಡಿ ಸರ್ಕಲ್ ಇನ್ಸ್ಪೆಕ್ಟರ್ ಕೆ.ವಿಶ್ವನಾಥ್, ಅತ್ತಿಬೆಲೆ ಸರ್ಕಲ್ ಇನ್ಸ್ಪೆಕ್ಟರ್ ಎಲ್.ವೈ.ರಾಜೇಶ್, ಸೂರ್ಯಸಿಟಿ ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣನ್, ಅತ್ತಿಬೆಲೆ ಸಬ್ಇನ್ಸ್ಪೆಕ್ಟರ್ ಗಜೇಂದ್ರ, ಸರ್ಜಾಪುರ ಸಬ್ಇನ್ಸ್ಪೆಕ್ಟರ್ ನವೀನ್ಕುಮಾರ್, ದೊಮ್ಮಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್ಬಾಬು, ಬಗರ್ಹುಕುಂ ಸಾಗುವಳಿ ಮಂಜೂರಾತಿ ಸಮಿತಿ ಸದಸ್ಯೆ ಸುಶೀ ಲಮ್ಮ ಹಾಜರಿದ್ದರು.