ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿರ್ದೇಶಕ ವಿಜಯಕುಮಾರ ಪಾಟೀಲ, ಬೀದರ್ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷ ಮಹಮ್ಮದ್ ಸಲೀಮುದ್ದೀನ್, ಸಹಕಾರ ಸಂಘಗಳ ಉಪ ನಿಬಂಧಕ ಮಲಕೂಡ, ಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್, ಚಂದ್ರಶೇಖರ ಹತ್ತಿ, ಚನ್ನಬಸಯ್ಯ ಸ್ವಾಮಿ, ಅನಿಲಕುಮಾರ ಪಾಟೀಲ ಇದ್ದರು. ಸೌಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ನಾಗಶೆಟ್ಟಿ ಘೋಡಂಪಳ್ಳಿ ನಿರೂಪಿಸಿದರು.