ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ವೆಂಕಟರೆಡ್ಡಿಗೌಡ ಮುದ್ನಾಳ, ಡಾ.ಶರಣಭೂಪಾಲರೆಡ್ಡಿ ನಾಯ್ಕಲ್, ಭೀಮಣ್ಣ ಮೇಟಿ, ವೆಂಕಟರೆಡ್ಡಿ ಅಬ್ಬೆತುಮಕೂರು, ಸಾಯಬಣ್ಣ ಬೋರಬಂಡಾ, ದೇವರಾಜ ನಾಯಕ್, ಸಿದ್ದಣ್ಣಗೌಡ ಕಾಡಂನೋರಾ, ಖಂಡಪ್ಪ ದಾಸನ, ಸ್ವಾಮಿದೇವ ದಾಸನಕೇರಿ, ಬಸವರಾಜ್ ಪಾಟೀಲ ಬಿಳ್ಹಾರ್, ವಿರುಪಾಕ್ಷ ಮಠಪತಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.