ಸಮಾಜದಲ್ಲಿ ಪ್ರತಿಯೊಬ್ಬರೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಬಡವರಿಗೆ ನೆರವಾಗಲು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಂಘ–ಸಂಸ್ಥೆಗಳು ತೊಡಗಬೇಕು. ಆರೋಗ್ಯ ಸೇವೆಗೆ ಹೆಚ್ಚು ಒತ್ತು ನೀಡಬೇಕು ಎಂದು ಅಭಿಪ್ರಾಯಪಟ್ಟರು. ಮಿಮ್ಸ್ ನಿರ್ದೇಶಕ ಜಿ.ಎಂ.ಪ್ರಕಾಶ್, ಟ್ರಸ್ಟಿಗಳಾದ ಕೆ.ಎಸ್.ದೊರೆಸ್ವಾಮಿ, ಕೆ.ಎಸ್.ಶ್ರೀಕಂಠಸ್ವಾಮಿ, ಡಾ.ಜಯರಾಂ, ಡಾ.ಡಿ.ಉಷಾರಾಣಿ, ಗುತ್ತಿಗೆದಾರ ಬೋರೇಗೌಡ ಇದ್ದರು.