ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳು ಧಾರಾವಾಹಿ ನಿರ್ಮಾಪಕ ಪ್ರವೀಣ್‌ ಕುಮಾರ್‌ ಆತ್ಮಹತ್ಯೆ

Last Updated 20 ಜುಲೈ 2017, 19:30 IST
ಅಕ್ಷರ ಗಾತ್ರ

ಉಳ್ಳಾಲ: ತುಳು ಧಾರಾವಾಹಿ ನಿರ್ಮಾಪಕ ಕುಂಪಲ ಮೂರುಕಟ್ಟೆ ನಿವಾಸಿ ಪ್ರವೀಣ್ ಕುಮಾರ್ ಬಿ. (50) ಬುಧವಾರ ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಮೂವರು ಪುತ್ರರು ಹಾಗೂ ಪತ್ನಿ ಇದ್ದ ಸಂದರ್ಭದಲ್ಲೇ ಕೋಣೆಯೊಳಗೆ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣದ ಅಡಚಣೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT