ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ರಾಜ್ಯದ ನಾಲ್ಕು ವಿಭಾಗಗಳಿಗೆ ಸಹ ಉಸ್ತುವಾರಿಗಳನ್ನಾಗಿ ಪಕ್ಷ ನೇಮಿಸಿರುವ ಎಐಸಿಸಿಯ ಕಾರ್ಯದರ್ಶಿಗಳಾದ ಮಧು ಯಾಸ್ಕಿಗೌಡ, ವಿಷ್ಣುನಾಥನ್, ಸೈಲಜಾನಾಥ್, ಮಾಣಿಕಂ ಠಾಗೂರ್, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರುಗಳಾದ ದಿನೇಶ್ ಗುಂಡೂರಾವ್ ಮತ್ತು ಎಸ್.ಆರ್. ಪಾಟೀಲ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದೂ ಮೂಲಗಳು ಹೇಳಿವೆ.