‘ಎನ್.ಎಸ್. ಮೇಘರಿಕ್ ಅವರು ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಅವರನ್ನು ಭೇಟಿ ಮಾಡಿ, ಮಂಗಳೂರಿನ ಕಾರಾಗೃಹದ ಸಮಸ್ಯೆಗಳ ಬಗ್ಗೆ ವಿವರಿಸಿದ್ದೇನೆ. ಇಲ್ಲಿಯ ಸಿಬ್ಬಂದಿ ಕೊರತೆ, 118 ಕೈದಿಗಳು ಇರಬೇಕಾದ ಸ್ಥಳದಲ್ಲಿ 418 ಕೈದಿಗಳು ಇರುವುದು, ಇದರಿಂದ ಘರ್ಷಣೆಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದೇನೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಮೇ ಘರಿಕ್ ನೀಡಿದ್ದಾರೆ’ ಎಂದು ತಿಳಿಸಿದರು.