ಆದರೆ 2017ರ ಮಾರ್ಚ್ನಲ್ಲಿ ಸುಪ್ರೀಂಕೊರ್ಟ್ ಮುಖ್ಯ ನ್ಯಾಯಮೂರ್ತಿ ಖೇಹರ್ ಅವರು, ‘ಪ್ರಕರಣ ಜನರ ಧಾರ್ಮಿಕ ಹಾಗೂ ಭಾವನಾತ್ಮಕ ಅಂಶಗಳಿಗೆ ಸಂಬಂಧಿಸಿದ್ದಾಗಿರುವುದರಿಂದ, ಸಂಬಂಧಿಸಿದ ಎಲ್ಲ ವ್ಯಕ್ತಿಗಳು ನ್ಯಾಯಾಲಯದ ಹೊರಗೆ ಸಭೆ ಸೇರಿ ವಿವಾದವನ್ನು ಸರಿ ಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದರು. ಆದರೂ ಯಾವುದೇ ಬದಲಾವಣೆಗಳಾಗಿರಲಿಲ್ಲ.