ಈ ಅರ್ಜಿಯನ್ನುಕಳೆದ ತಿಂಗಳ 14ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ರವಿ ಮಳಿಮಠ ಅವರು, ‘ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಶಿವಕುಮಾರ್ ಅವರನ್ನು ಅಮಾನತು ಮಾಡಬೇಕು’ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿ
ಸಿದ್ದರು. ಏಕಸದಸ್ಯ ನ್ಯಾಯಪೀಠದ ನಿರ್ದೇಶನಕ್ಕೆ ವಿಭಾಗೀಯ ನ್ಯಾಯಪೀಠ ಜುಲೈ 3ರಂದು ತಡೆ ನೀಡಿತ್ತು.