ಎಸ್.ಐ ದೇಜಪ್ಪ ವಂದಿಸಿದರು. ಜಿಲ್ಲಾ ಪಂಚಾಯತಿ ಸದಸ್ಯ ಸುಚರಿತ ಶೆಟ್ಟಿ, ಪುರಸಭಾ ಸದಸ್ಯ ಬಾಹುಬಲಿ ಪ್ರಸಾದ್, ಮಾಜಿ ಸದಸ್ಯ ಕೃಷ್ಣರಾಜ ಹೆಗ್ಡೆ, ರೈತ ಸಂಘದ ರಾಜವರ್ಮ ಬೈಲಂಗಡಿ, ಸುರೇಶ್ ಕುಮಾರ್, ಯಾದವ ಶೆಟ್ಟಿ, ಬಳಕೆದಾರರ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಲಕ್ಷಣ ಬನ್ನಡ್ಕ ತಮ್ಮ ಅಭಿಪ್ರಾಯ ಹಂಚಿಕೊಂಡರು.