ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ನಿಟಿಲಾಕ್ಷ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಗ ನ್ನಾಥ ಚೌಟ, ಗೋಳ್ತಮಜಲು ಪಿಡಿಒ ನಾರಾ ಯಣ ಇದ್ದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬರಿಮಾರು ಸ್ವಾಗತಿಸಿದರು. ಯೋಜನೆ ನಿರ್ದೇಶಕ ಕೆ. ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಯೋಜನಾಧಿಕಾರಿ ಸುನೀತಾ ನಾಯಕ್ ವಂದಿಸಿದರು.