ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಯುತ ಬೇಡಿಕೆ

Last Updated 23 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿಗಳಿಗೆ ಶೇ 50ರಷ್ಟು ಮೀಸಲಾತಿಗೆ ಅನುವಾಗಿಸುವ ರಾಜ್ಯ ಸರ್ಕಾರದ ಮಸೂದೆಗೆ ರಾಜ್ಯಪಾಲರು ರುಜು ಹಾಕಲು ನಿರಾಕರಿಸಿದ್ದು ಸರಿಯಲ್ಲ.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ  ಮಸೂದೆಗೆ ರಾಜ್ಯ ಸರ್ಕಾರವು  ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದಿರುವಾಗ ಸ್ಥಳೀಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸಿದರೆ ಕಾನೂನು ತೊಡಕಾಗುತ್ತದೆ ಎಂದು ರಾಜ್ಯಪಾಲರು ನೀಡಿದ್ದಾರೆ ಎನ್ನಲಾದ ಹೇಳಿಕೆ ಅಸಂಬದ್ಧವಾದುದು.

ಅಲ್ಲದೆ ಕಾನೂನು ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಅನುದಾನ ಕಲ್ಪಿಸಿರುವುದರಿಂದ ರಾಜ್ಯದ ಬೇಡಿಕೆ ನ್ಯಾಯಸಮ್ಮತವಾಗಿದೆ ಎನ್ನಬಹುದು.
ವಿ.ಜಿ. ಇನಾಮದಾರ, ಸಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT