ಶಿರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಯ್ಯ ಗೌಡ, ಉಪಾಧ್ಯಕ್ಷೆ ಬಿಂದು ಶಶಿಧರ್, ಸದಸ್ಯರಾದ ಪ್ರಕಾಶ್ ಗುಂಡ್ಯ, ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯ ದರ್ಶಿ ಕೃಷ್ಣ ಶೆಟ್ಟಿ ಕಡಬ, ಪುತ್ತೂರು ಎಪಿ ಎಂಸಿ ಉಪಾಧ್ಯಕ್ಷ ಬಾಲಕೃಷ್ಣ ಬಾಣ ಜಾಲು, ಪಿಎಲ್ಡಿ ಬ್ಯಾಂಕ್ ಕೋಶಾಧಿ ಕಾರಿ ಭಾಸ್ಕರ ಗೌಡ ಇಚ್ಲಂಪಾಡಿ, ಮಲೆ ನಾಡು ಜನ ಹಿತರಕ್ಷಣಾ ವೇದಿಕೆ ಸಂಚಾ ಲಕ ಕಿಶೋರ್ ಶಿರಾಡಿ, ಶಿರಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೆಬಾಸ್ಟಿನ್ ಇದ್ದರು. ಡೊಂಬಯ್ಯ ಗೌಡ ಸ್ವಾಗತಿಸಿ, ಸನ್ನಿ ವಂದಿಸಿದರು. ರಾಜೇಶ್ ನಿರೂಪಿಸಿದರು.