ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗಪುರ ಪ್ರವಾಸ ಪೌರ ಕಾರ್ಮಿಕರಿಗೆ ಬೀಳ್ಕೊಡುಗೆ

Last Updated 24 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಿಂಗಪುರ ಪ್ರವಾಸ ಹೊರಟ 38 ಪೌರ ಕಾರ್ಮಿಕರ ತಂಡವನ್ನು  ವಿಕಾಸೌಧದಲ್ಲಿ ಸೋಮವಾರ ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಬೀಳ್ಕೊಟ್ಟರು.

‘ಸಿಂಗಪುರದಲ್ಲಿನ ತ್ಯಾಜ್ಯ ನಿರ್ವಹಣೆ  ಬಗ್ಗೆ ಅಧ್ಯಯನ ಮಾಡಿ ಬಂದು ಸಲಹೆಗಳನ್ನು ನೀಡಿ. ಅದೇ ರೀತಿಯಲ್ಲಿ ಸ್ವಚ್ಛತೆ ಕಾಪಾಡಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸೋಣ’ ಎಂದು  ಹೇಳಿದರು.

‘ಸಿಂಗಪುರ ಮಾತ್ರವಲ್ಲದೆ ಬೇರೆ ದೇಶಗಳಿಗೂ ಕಾರ್ಮಿಕರನ್ನು ಕರೆದೊಯ್ಯುವ ಆಲೋಚನೆ ಇದೆ. ಅಲ್ಲಿನ ಸರ್ಕಾರಗಳಿಂದ ಅನುಮತಿ ಪಡೆಯುವ ಪ್ರಯತ್ನ ನಡೆಯುತ್ತಿದೆ’ ಎಂದು ಇಲಾಖೆ ನಿರ್ದೇಶಕ  ಆರ್‌. ವಿಶಾಲ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT