ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಶರತ್ ಪದವಿನಂಗಡಿ ಅವರು, ಈ ಬಗ್ಗೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಜತೆ ಚರ್ಚಿಸಿದ್ದರು. ಹೀಗಾಗಿ ಶ್ರೀಗಳ ನೇತೃತ್ವದಲ್ಲಿ ಮೊಂತೆರೊ ಕುಟುಂಬ ಹಿಂದೂ ಧರ್ಮಕ್ಕೆ ಮರಳಿದೆ. ಹಿಂದೂ ಧರ್ಮದ ವಿಧಿವಿಧಾನಗಳನ್ನು ನಡೆಸಿದ ಸ್ವಾಮೀಜಿ, ಕ್ರೈಸ್ತ ಕುಟುಂಬವನ್ನು ಮತಾಂತರಿಸಿದರು.