ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ರಾಮನಾಥ ಕೋವಿಂದ್ ಅವರು ಬೆಳಿಗ್ಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿ ಸ್ಥಳ ರಾಜ್ಘಾಟ್ಗೆ ಭೇಟಿ ನೀಡಿದರು.
ಮಂಗಳವಾರ ಇಲ್ಲಿನ ರಾಜ್ಘಾಟ್ಗೆ ತೆರಳಿದ್ದ ರಾಮನಾಥ ಕೋವಿಂದ್ ಅವರು, ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ, ಗೌರವ ಸಲ್ಲಿಸಿದರು.